Site icon Suddi Belthangady

ಮುಂಡಾಜೆ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡಾಜೆ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು.

ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಗಣೀಶ್ ಬಂಗೇರ, ಉಪಾಧ್ಯಕ್ಷರುಗಳಾದ ಚಂದ್ರಕಾಂತ ಪ್ರಭು, ಪುಷ್ಪರಾಜ್ ರೈ ಕಲ್ಲಹಿತ್ಲು, ದೇವಸ್ಥಾನದ ಮೊಕ್ತೇಸರಾದ ವೆಂಕಟೇಶ್ ಭಟ್ ಕಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

Exit mobile version