ಸೇವಾ ಭಾರತಿ ಕನ್ಯಾಡಿ ಇವರ ಸಹಯೋಗದೊಂದಿಗೆ ಕೋಡಿಯಾಲಬೈಲು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

0

ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೋಡಿಯಾಲಬೈಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸೇವಾಭಾರತಿ ಕನ್ಯಾಡಿಯ ಸಂಸ್ಥಾಪಕರಾದ ವಿನಾಯಕ ರಾವ್ ಕನ್ಯಾಡಿ ಅವರ ಮುತುವರ್ಜಿಯಿಂದ ನವ ಚೇತನ ಚಾರಿಟೇಬಲ್ ಟ್ರಸ್ಟ ಫಾರ್ ಡಿಸೇಬಲ್ಸ್ ರಾಮನಗರ ಇವರ ವತಿಯಿಂದ ಸೇವಾ ಭಾರತಿ ಕನ್ಯಾಡಿ ಇವರ ಸಹಯೋಗದೊಂದಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಉಚಿತವಾಗಿ ವಿತರಿಸಿರಿಸಲಾಯಿತು.

ಈ ಸಂದರ್ಭದಲ್ಲಿ ನವಚೇತನ ಟ್ರಸ್ಟ್ ಪಾರ್ ಡಿಸೆಬಲ್ಸ್ ಬೆಂಗಳೂರು ನ ಸಂಸ್ಥಾಪಕರಾದ ಮಂಜುನಾಥ.ಕೆ.ಎಸ್, ಸೇವಾಧಾಮದ ಸಂಸ್ಥಾಪಕರಾದ ವಿನಾಯಕ ರಾವ್ ಕನ್ಯಾಡಿ, ಕೋಡಿಯಾಲಬೈಲು ಶಾಲೆಯ ಮುಖ್ಯೋಪಾಧ್ಯಾಯಿನಿ ಪಿಲೋಮಿನಾ ಸಿ.ಜೆ ಮತ್ತು ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘದ ಪ್ರಮುಖರಾದ ಸವಿತಾ ರವೀಂದ್ರ ಪೂಜಾರಿ ಅವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here