Site icon Suddi Belthangady

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಆ.23ರಂದು ದ.ಕ ಜಿಲ್ಲಾಧಿಕಾರಿ ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳ ಸಭೆ (ಪ್ರಗತಿ ಪರಿಶೀಲನೆ)ನಡೆಸಲಿರುವರು.

ಸಂಜೆ 4.30 ರಿಂದ 5.30 ರ ವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

Exit mobile version