ಬಂಗಾಡಿ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಪ್ಯಾಕ್ಸ್ ಗೆ ರಾಜ್ಯ ಪ್ರಶಸ್ತಿ

0

ಬಂಗಾಡಿ: ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಬಂಗಾಡಿ ಸಹಕಾರಿ ವ್ಯವಸಾಯನಿಕ ಸಂಘವು 2021-22ನೇ ಸಾಲಿನ ಸಾಧನೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೀಡುವ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ.

ಈ ಪ್ರಶಸ್ತಿಯನ್ನು ಆ.19 ರಂದು ಮಂಗಳೂರಿನಲ್ಲಿ ನಡೆದ ಎಸ್ ಸಿಡಿಸಿಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮತ್ತು ಸಿಇಒ ದಯಾನಂದ ಶೆಟ್ಟಿಗಾರ ಅವರಿಗೆ ಹಸ್ತಾಂತರಿಸಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here