Site icon Suddi Belthangady

ಬೆಳ್ತಂಗಡಿ: ಪ್ರೌಢಶಾಲಾ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಪ್ರಥಮ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಬೆಳ್ತಂಗಡಿ ಹಾಗೂ ಮಂಜುಶ್ರೀ ಜೆ.ಸಿ.ಐ ಇವರ ಸಹಭಾಗಿತ್ವದಲ್ಲಿ ಹೋಲಿರೆಡೀಮರ್ ಶಾಲೆಯಲ್ಲಿ ನಡೆದ ದೇಶಭಕ್ತಿ ಗೀತೆಗಳ ಗೀತಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಗೈಡ್ಸ್ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಶಾಲಾ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ಶಿಕ್ಷಕ ರವಿಕುಮಾರ್ ಹಾಗೂ ಮಕ್ಕಳು ಭಾಗವಹಿಸಿದ್ದರು.

Exit mobile version