ಸೌಜನ್ಯ ಪ್ರಕರಣ: ಮರುತನಿಖೆಗೆ ಇಳಂತಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

0

ಇಳಂತಿಲ: ಸೌಜನ್ಯ ಹತ್ಯೆಯ ಮರುತನಿಖೆಗೆ ಇಳಂತಿಲ ಒಕ್ಕಲಿಗ ಗ್ರಾಮ ಸಮಿತಿಯಿಂದ ಆ.24ರಂದು ಆಡಳಿತಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕಲಿಗ ಗ್ರಾಮ ಸಮಿತಿ ಇಳಂತಿಲ ಇದರ ಅಧ್ಯಕ್ಷ ಪುರಂಧರ ಗೌಡ ತುಂಬ್ಯ , ಪ್ರಧಾನ ಕಾಯ೯ದಶಿ೯ ವಿಜೇತ್ ಕುಮಾರ್ ನೇಜಿಕಾರ್ ಹಾಗೂ ಊರ ಪ್ರಮುಖರಾದ ಜಾರಪ್ಪ ಗೌಡ ದಂಡುಗ, ಕಡಿಗೇರಿ ಬಾಲಕ್ರಷ್ಣ ಗೌಡ, ಪೂವಪ್ಪ ಗೌಡ ಅಬಿ೯, ನಾರಾಯಣ ಗೌಡ ಕುಮೇರ್ಜಾಲ್, ತಿಮ್ಮಪ್ಪ ಗೌಡ ಬೊಲ್ಜೆ, ದಾಸಪ್ಪ ಗೌಡ ಕೋಡಿಯಡ್ಕ ಹಾಗೂ ಸಮಿತಿಯ ಪಧಾದಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here