ಧರ್ಮಸ್ಥಳ: ಕು.ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಧರ್ಮಸ್ಥಳ ಗ್ರಾಮದ ಪಾಂಗಳ ಬಿ.ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸರಕಾರಕ್ಕೆ ಮನವಿ ಸಲ್ಲಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ ಗೌಡ, ಕಾರ್ಯದರ್ಶಿ ಪುರಂದರ ಗೌಡ ಹಾಗೂ ಊರಿನ ಪ್ರಮುಖರು ಭಾಗಿಯಾಗಿದ್ದರು.