ಮಡಂತ್ಯಾರು: ಜೆಸಿಐ “ಬಾಂಧವ್ಯ 2023″ರ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಮಡಂತ್ಯಾರು: ಜೆಸಿಐ ಮಡಂತ್ಯಾರು “ಬಾಂಧವ್ಯ 2023” ರ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಆ.25ರಂದು ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆ ಇವರ ದಿವ್ಯ ಹಸ್ತದಿಂದ ನೆರವೇರಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ವಲಯ ಸಂಯೋಜಕ ಜೇಸಿ ನವೀನ್ ಕೋಡ್ಲಕ್ಕೆ, ಸಪ್ತಾಹ ಸಂಯೋಜಕ ಜೇಸಿ ಅಜಯ್ ಜೆ. ಶೆಟ್ಟಿ, ಕೋಶಾಧಿಕಾರಿ ಜೇಸಿ ಸಂಯುಕ್ತ ಕಡ್ತಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here