ಶ್ರೀ ಗುರು ದೇವ ಮಠದಲ್ಲಿ ಸಿಗಂದೂರ್ ಚೌಡೇಶ್ವರಿ ದೇವಸ್ಥಾನದ ಕಾರ್ಯದರ್ಶಿಯಿಂದ ಪಾದುಕ ಪೂಜೆ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾಮ್ ನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾರ್ತಮಾಸ್ಯ ವೃತಾಚರಣೆ ಸಂದರ್ಭದಲ್ಲಿ ಆ.25ರಂದು ಸಿಗಂದೂರ್ ಚೌಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರವಿ ಕುಮಾರ್ ಅರವಿಂದ ಭೇಟಿ ನೀಡಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಸ್ವಾಮೀಜಿಯಾರಿಂದ ಆಶೀರ್ವಾದ ಪಡೆದವರು.

ಇವರನ್ನು ಸ್ವಾಮೀಜಿಯವರು ಗೌರವಿಸಿದರು.

LEAVE A REPLY

Please enter your comment!
Please enter your name here