ಪುಂಜಾಲಕಟ್ಟೆ: ಗೋಪಾಲಕೃಷ್ಣ ದೇವಸ್ಥಾನದ ರಾಧಾಕೃಷ್ಣ ಸಭಾಭವನದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ, ಪೂರ್ಣನಂದ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಮತ್ತು ಮಹಿಳಾ ಸಂಘ ಬೆಳ್ತಂಗಡಿ ವಲಯದ ಆಶ್ರಯದಲ್ಲಿ ಆ.25ರಂದು ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದ ರಾಧಾಕೃಷ್ಣ ಸಭಾಭವನದಲ್ಲಿ ಪುರೋಹಿತರಾದ ಪ್ರಭಾಕರ ಭಟ್ ಇಡ್ಯಾ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಚಂದ್ರಯಾನ -3 ಯಶಸ್ವಿಗೆ ಸಂಭ್ರಮಾಚರಿಸಲಾಯಿತು.

ಸಂಘದ ಪೂರ್ವಧ್ಯಕ್ಷ ದಯಾನಂದ ನಾಯಕ್, ಪೂರ್ವ ಕಾರ್ಯದರ್ಶಿ ಸುಧಾಕರ ಪ್ರಭು ಪೆರ್ಮರೋಡಿ, ಕಾರ್ಯದರ್ಶಿ ಧನಂಜಯ ನಾಯಕ್ ವೇಣೂರು, ಮಹಿಳಾ ಸಂಘದ ಕಾರ್ಯದರ್ಶಿ ಕಸ್ತೂರಿ ಪ್ರಭು ನಾನಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here