ಮಡಂತ್ಯಾರು ಗ್ರಾ.ಪಂ ನಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ

0

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡುಪು ಭಾಗವಹಿಸಿದರು.

LEAVE A REPLY

Please enter your comment!
Please enter your name here