ಶ್ರೀ ಕ್ಷೇತ್ರ ಧರ್ಮಸ್ಥಳ, ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ನೋಟೀಸ್- ಆದೇಶ ಉಲ್ಲಂಘಿಸಿದರೆ ಸೂಕ್ತ ಕ್ರಮದ ಎಚ್ಚರಿಕೆ

0

ಬೆಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರು, ಹೋರಾಟದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರ ಮತ್ತು ಡಾ|ವೀರೇಂದ್ರ ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಹೈಕೋರ್ಟ್ ಆದೇಶಿಸಿದೆ.

ಕೋರ್ಟ್ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿರುವ ನ್ಯಾಯಪೀಠ, ಡಿ.ಜಿ.ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರ ಪರವಾಗಿ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದ್ದರು.

LEAVE A REPLY

Please enter your comment!
Please enter your name here