ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ- ನೂತನ ಪದಾಧಿಕಾರಿಗಳ ಆಯ್ಕೆ

0

ಮಲವಂತಿಗೆ: ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಅ.ಖಾ. ಹಿ. ಪ್ರಾ. ಶಾಲೆ ಮಲವಂತಿಗೆ ದಿಡುಪೆ ಇದರ ವತಿಯಿಂದ ನಡೆಯುವ 37ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ನೂತನ
ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ತೀಕ್ಷಿತ್ ಕೆ ಕಲ್ಬೆಟ್ಟು, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸಂತೋಟ, ಕೋಶಾಧಿಕಾರಿಯಾಗಿ ಕರಿಯ ಗೌಡ ಕೊಟ್ರಡ್ಕ ರವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here