Site icon Suddi Belthangady

ಶ್ರೀ ಗುರು ರಾಘವೇಂದ್ರ ರಾಯರ ಆರಾಧನಾ ಮಹೋತ್ಸವ ಪ್ರಯುಕ್ತ ಕುವೆಟ್ಟು ತುಳು ಶಿವಳ್ಳಿ ಸಭಾ ತಂಡದಿಂದ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ರಾಯರ ಆರಾಧನೆಯ ಪ್ರಯುಕ್ತ ಬೆಳ್ತಂಗಡಿಯ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಕುವೆಟ್ಟು ತುಳು ಶಿವಳ್ಳಿ ಸಭಾ ಅವರ ತಂಡದಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮವು ನಡೆದಿತ್ತು.

ವಲಯದ ಅಧ್ಯಕ್ಷ ರಾಘವೇಂದ್ರ ಕುಂಟಿನಿ, ಕಾರ್ಯದರ್ಶಿ ಅನಂತ ಕೃಷ್ಣ ಭಟ್, ಮಹಿಳಾ ಅಧ್ಯಕ್ಷೆ ಗೀತಾ ಭಟ್ ಕೊಯ್ಯುರು ಮತ್ತು ಸದಸ್ಯರು ಪಾಲ್ಗೊಂಡರು.

Exit mobile version