ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ, ಖಂಡಿಗ- ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ

0

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ, ಖಂಡಿಗ ಇಲ್ಲಿನ ಆವರಣದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ನಡೆಯಿತು.

5 ವರ್ಷದ ಒಳಗಿನ ಮಕ್ಕಳಿಗೆ ಏರ್ಪಡಿಸಿದ ಸುಮಾರು ಬಾಲಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ನವಿಷ್ಕಾ ಬದ್ಯಾರ್, ದ್ವಿತೀಯ ಶಾರ್ವಿ ಖಂಡಿಗ, ಪಡೆದರು.

ಭಾಗವಹಿಸದ ಎಲ್ಲಾ ಸ್ಪರ್ಧೆಗಳಿಗೆ ಪ್ರೋತ್ಸಾಹಕರ ಬಹುಮಾನ ಗಳನ್ನು ವಿತರಿಸಲಾಯಿತು.ಸುಮಾರು 27ಮಂದಿ ಪುಟಾಣಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here