ನಾಗೇಶ್ ಕುಮಾರ್ ಅಭಿಮಾನಿ ಬಳಗ ಸೌಜನ್ಯ ಮನೆಗೆ ಭೇಟಿ

0

ಧರ್ಮಸ್ಥಳ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರು ಸೆ.7 ರಂದು ಸೌಜನ್ಯ ಮನೆಗೆ ಭೇಟಿ ನೀಡಿದರು.

ಸೌಜನ್ಯ ತಾಯಿ ಕುಸುಮಾವತಿ ಮಾತನಾಡಿ ನಮ್ಮ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

ಈ ಸಂದರ್ಬದಲ್ಲಿ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ ಕಾಪಿನಡ್ಕ, ಗಣೇಶ್ ಪಿಜಿನಡ್ಕ, ಅಚ್ಯುತ ನಾಯ್ಕ, ಶಿವಾನಂದ ಅರಸಿನಮಕ್ಕಿ, ಲಿಯೋ ಮೊಂತೆರೋ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here