ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ

0

ಬೆಳ್ತಂಗಡಿ: ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿದ್ದ ನವೀನ್ ಕುಮಾರ್ ಅವರು ಅಬಕಾರಿ ನಿರೀಕ್ಷಕರಾಗಿ ಬಂಟ್ವಾಳ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.

ಬಂಟ್ವಾಳ ಉಪವಿಭಾಗದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಅವರು ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ಆಗಮಿಸಲಿದ್ದಾರೆ.

LEAVE A REPLY

Please enter your comment!
Please enter your name here