ಬೆಂಗಳೂರು-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಗುಂಡಿ

0

ಬೂಡುಜಾಲು: ಬೆಂಗಳೂರು-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಗುಂಡಿಯಿದ್ದು, ಈ ರಸ್ತೆಯಲ್ಲಿ ಸಂಚಾರ ಬಿರುಸಾಗಿದ್ದು ಪ್ರವಾಸಿಗರು ಈ ಮಾರ್ಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಪಶ್ಚಿಮ ಘಟ್ಟ ಪ್ರದೇಶವನ್ನು ವೀಕ್ಷಿಸಲು ಬರುತ್ತಿದ್ದಾರೆ.

ಆದರೆ ಈ ಹೆದ್ದಾರಿಯ ಬೂಡುಜಾಲಿನ ಸಂತೋಷ್ ನಗರ ಎಂಬಲ್ಲಿ ರಸ್ತೆ ಮಧ್ಯೆ ಬೃಹತ್ ಆಕಾರದ ಗುಂಡಿ ನಿರ್ಮಾಣವಾಗಿದ್ದು, ಅಪಘಾತ ಸಂಭವಿಸುವ ಮೊದಲೇ ಸ್ಥಳೀಯ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here