Site icon Suddi Belthangady

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 39ನೇ ವರ್ಷದ ಶ್ರೀ ಗಣೇಶೋತ್ಸವ ಕೊಲ್ಲಿ ಶ್ರೀ ದುರ್ಗಾದೇವಿ ಕಲಾಮಂದಿರದಲ್ಲಿ ಸೆ.19 ರಂದು ವಿವಿಧ ವೈದಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಉಮೇಶ್ ಪೂಜಾರಿ ಮಾಲೂರು, ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಕಾರ್ಯದರ್ಶಿಯಾಗಿ ಗುರುಪ್ರಸಾದ್, ಕೋಶಾಧಿಕಾರಿ ನಿತೇಶ್ ಮಣ್ಣಗುಂಡಿ ಆಯ್ಕೆಯಾಗಿದ್ದಾರೆ.

Exit mobile version