ಬೆಳ್ತಂಗಡಿ: ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ- ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

0

ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ಭೇಟಿ ನೀಡಿದರು.

ಕಡಮ್ಮಾಜೆ ಫಾರ್ಮ್ ನಲ್ಲಿ ವಿವಿಧ ತಳಿಯ ಮೀನುಗಳು, ಕೋಳಿಗಳು, ಪಕ್ಷಿಗಳು ಹಾಗೂ ಸಾವಯವ ಕೃಷಿ ಬಗ್ಗೆ ಸದಸ್ಯರು ತಿಳಿದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಕಡಮ್ಮಾಜೆ ಫಾರ್ಮ್ ನ ಪ್ರಗತಿಪರ ಕೃಷಿಕ ದೇವಿಪ್ರಸಾದ್ ಮೊಗ್ರು ಮಾಹಿತಿ ನೀಡಿದರು.

ದೇವಿಪ್ರಸಾದ್ ಮೊಗ್ರು ಹಾಗೂ ಮನೆಯವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.

ಕೃಷಿ ಅಧ್ಯಯನ ಪ್ರವಾಸದಲ್ಲಿ ಸುಮಾರು 20 ಮಂದಿ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here