ಧರ್ಮಸ್ಥಳ: ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

0

ಧರ್ಮಸ್ಥಳ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ (INDIA) ಇವರು “ಇಂಜಿನಿಯರ್ಸ್ ಡೇ” ಪ್ರಯುಕ್ತ ನಡೆಸಿದ ತಾಲೂಕು ಮಟ್ಟದ ಸಿವಿಲ್ ಇಂಜಿನಿಯರಿಂಗ್ ವಿಷಯಕ್ಕೆ ಸಂಬಂಧಪಟ್ಟ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದ 8 ನೇ ತರಗತಿಯ ವಿದ್ಯಾರ್ಥಿನಿಯಾದ ಪಂಚಮಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಮುಖ್ಯೋಪಾಧ್ಯಾಯರಾದ ಎನ್ ಪದ್ಮರಾಜು ಇವರ ಮಾರ್ಗದರ್ಶನದಲ್ಲಿ ಚಿತ್ರಕಲಾ ಶಿಕ್ಷಕರಾದ ರೂಪೇಶ್ ರವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here