ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 29ನೇ ವರ್ಷದ ಶ್ರೀ ಗಣೇಶೋತ್ಸವ

0

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಮುಂಜಾನೆ ಗಣಪತಿ ವಿಗ್ರಹದ ಪ್ರತಿಷ್ಠೆ ಆರಂಭಗೊಂಡು ಮದ್ಯಾಹ್ನ ಮಹಾಪೂಜೆ ನಡೆಯುತು.

ವಿವಿಧ ಸ್ಪರ್ಧೆ: ಭಾಷಣ ಸ್ಪರ್ಧೆ, ಪ್ರಬಂಧ, ರಂಗೋಲಿ, ಚಿತ್ರ ಬಿಡುಸುವ ಸ್ಪರ್ಧೆ, ಸಂಗೀತ ಕುರ್ಚಿ, ರಸಪ್ರಶ್ನೆ ಸ್ಪರ್ಧೆ ನಡೆಯಿತು.

ಮಧ್ಯಾಹ್ನ ನೃತ್ಯ ಕಾರ್ಯಕ್ರಮ ನಡೆಯಿತು.

ಸಂಜೆ 6 ಗಂಟೆಗೆ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ.

LEAVE A REPLY

Please enter your comment!
Please enter your name here