ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 26.09.2023ನೇ ಮಂಗಳವಾರ 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ (ಕುವೆಟ್ಟು, ಮದ್ದಡ್ಕ, ಪಣಕಜೆ ಹಾಗೂ ಕೋಲ್ಪದಬೈಲು ಪ್ರದೇಶಗಳು) ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.
ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ಸೆ.26ರಂದು ವಿದ್ಯುತ್ ನಿಲುಗಡೆ
