ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು

0

ಮದ್ದಡ್ಕ: ಮದ್ದಡ್ಕ ಸಮೀಪದ ವರಕಬೆ ಎಂಬಲ್ಲಿ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಾಂಗ್ ಸೈಡ್ ನಿಂದ ಬಂದ ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಘಟನೆ ಸೆ.24 ರಂದು ನಡೆದಿದೆ.

ಘಟನೆಯಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here