ಈದ್ ಮಿಲಾದ್ ಆಚರಣೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

0

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಬೆಳ್ತಂಗಡಿ ಠಾಣೆಯಲ್ಲಿ ಸೆ.27ರಂದು ಶಾಂತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಸ್ವಯಂ ಸೇವಕರನ್ನು ನೇಮಿಸಿ, ಶಾಂತಿಯುತವಾಗಿ ಮೆರವಣಿಗೆ ಮಾಡುವಂತೆಯು, ಅವಶ್ಯಕತೆ ಇದ್ದಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಬೆಳ್ತಂಗಡಿ ಠಾಣೆಯಲ್ಲಿ ಪಿ.ಎಸ್.ಐ ಗಳಾದ ಧನರಾಜ್.ಟಿ.ಎಂ, ಚಂದ್ರಶೇಖರ್ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here