ಕೊಕ್ಕಡ ಬದ್ರಿಯಾ ಜುಮ್ಮಾ ಮಸೀದಿಯ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಕೆ.ಎಂ.ನಾಗೇಶ್ ಕುಮಾರ್ ಗೌಡ ಭೇಟಿ

0

ಕೊಕ್ಕಡ: ಕೊಕ್ಕಡ ಬದ್ರಿಯಾ ಜುಮ್ಮಾ ಮಸೀದಿಯ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ ಭೇಟಿ ನೀಡಿ, ಹಬ್ಬದ ಮಹಮ್ಮದ್ ಮುಸ್ತಾಫ (ಸ ಅ)ರವರ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.

ಈ ಸಂಧರ್ಭದಲ್ಲಿ ಅವರಿಗೆ ಬದ್ರಿಯಾ ಜುಮ್ಮಾ ಮಸೀದಿ ಹಾಗೂ ಗೌಸಿಯ ಯಂಗ್ಮನ್ಸ್ ಎಸ್ಕೇಸ್ಸೆಫ್ ಇದರ ವತಿಯಿಂದ ಶಾಲು ಹೊದಿಸಿ ಸನ್ಮಾನ ಮಾಡಿದರು.

LEAVE A REPLY

Please enter your comment!
Please enter your name here