ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

0

ಪಡಂಗಡಿ: ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.1 ರಂದು ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯಾ, ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಕುಲಾಲ್, ಪ್ರಮುಖರಾದ ವಿಜಯ್ ಸಾಲ್ಯಾನ್,ಅಶ್ವಿನಿ ನಾಯಕ್,ರಾಮು ಪಡಗಡಿ,ರಾಜಪ್ರಕಾಶ್ ಶೆಟ್ಟಿ,ಮ್ಯಾನೇಜರ್ ವಿಕಾಸ್ ಶೆಟ್ಟಿ ಹಾಗೂ ಸಮಿತಿಯ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here