Site icon Suddi Belthangady

ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ, ಸ್ವಚ್ಛತಾ ಕಾರ್ಯಕ್ರಮ

ಕಳಿಯ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಸ್ವಚ್ಚತಾ ಕಾರ್ಯಕ್ರಮ ಅ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾ.ಪಂ.ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ, ಆಶಾ ಕಾರ್ಯಕರ್ತೆ ಸುಭಾಷಿನಿ ಜನಾರ್ಧನ ಗೌಡ ಕೆ, ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ, ಹಾಗೂ ಮಕ್ಕಳ ಪೋಷಕರಾದ ನೌಶಿರ, ಲತಾಲಾಕ್ಷಿ, ಸಫ್ರೀನ, ಜೈನಾಬು, ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್, ಸಹಾಯಕಿ ಗೀತಾ ಉಪಸ್ಥಿತರಿದ್ದರು.

Exit mobile version