ಪ್ರಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ ಶ್ರೀ ಧ.ಮಂ.ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ಭೇಟಿ

0

ಧರ್ಮಸ್ಥಳ: ಪ್ರಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ಭೇಟಿ ನೀಡಿ ವಿಶೇಷ ಚಿಕಿತ್ಸೆ ಪಡೆದು ಹರ್ಷ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಬಿ ಸೀತಾರಾಮ ತೋಳ್ಪಾಡಿತಾಯವರು, ಮುಖ್ಯ ವೈದ್ಯಾಧಿಕಾರಿ ಡಾ.ಶಿವ ಪ್ರಸಾದ್ ಶೆಟ್ಟಿ ಮತ್ತು ಪ್ರಬಂಧಕರು ಸ್ವಸ್ತಿಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here