Site icon Suddi Belthangady

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿಯವರಿಂದ ಗೌರವಾರ್ಪಣೆ

ಉಜಿರೆ: ಅಸ್ಸಾಂ ಪ್ರವಾಸದಲ್ಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ ಆದರಪೂರ್ವಕ ಸ್ವಾಗತಿಸಿ ಗೌರವಿಸಿದರು.

ಹೆಗ್ಗಡೆಯವರ ಸಹೋದರ ಡಿ.ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

Exit mobile version