ಬೆಳ್ತಂಗಡಿ: ಲೋಕಾಯುಕ್ತ ಜನ ಸಂಪರ್ಕ ಸಭೆ

0

ಬೆಳ್ತಂಗಡಿ: ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರ ನಿರ್ದೇಶನದಂತೆ ಸಾರ್ವಜನಿಕ ಕುಂದು ಕೊರತೆ ಸಭೆ ಅ.18 ರಂದು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆಯಿತು.

ಲೋಕಾಯುಕ್ತ ಎಸ್ ಪಿ ಸೈಮನ್ ಸಿ.ಎ.ಡಿವೈಎಸ್ ಟಿ, ಚೆಲುವರಾಜ್, ತಹಶೀಲ್ದಾರ್ ಸುರೇಶ್ ಕುಮಾರ್,ಇಓ ಕುಸುಮಾಧರ್ ಹಾಗೂ ಲೋಕಾಯುಕ್ತ ಸಿಬ್ಬಂದಿಗಳಾದ ವೈಶಾಲಿ ಮತ್ತು ಶರತ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸಾರ್ವಜನಿಕ ಅಹವಾಲು ನೀಡಿದರು.

LEAVE A REPLY

Please enter your comment!
Please enter your name here