ಶಿರ್ಲಾಲು ಗರಡಿಯ ಜಾತ್ರಾ ಸಮಿತಿಗೆ ಆಯ್ಕೆ- ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್, ಕೋಶಾಧಿಕಾರಿಯಾಗಿ ಯತೀಶ್

0

ಶಿರ್ಲಾಲು: ಶಿರ್ಲಾಲಿನಲ್ಲಿರುವ ಶಿರ್ಲಾಲು-ನಲ್ಲಾರು-ಕರಂಬಾರು ಗ್ರಾಮಗಳಿಗೊಳಪಟ್ಟ ಬೆರ್ಮೆರ್ ಬೈದೆರ್ಲೆ ಗರಡಿಯ 2023-24ನೇ ಸಾಲಿನ ಬ್ರಹ್ಮ ಬೈದೆರ್ಕಳ ಜಾತ್ರಾ ಮಹೋತ್ಸವದ ನೂತನ ಸಮಿತಿಯನ್ನು ಗರಡಿ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಶಿವಾನಂದ ಮಜಲಪಲ್ಕೆ, ಕಾರ್ಯದರ್ಶಿಯಾಗಿ ಜ್ಞಾನೇಶ್ ಕಟ್ಟ, ಕೋಶಾಧಿಕಾರಿಯಾಗಿ ಯತೀಶ್ ಕರಂಬಾರು ಆಯ್ಕೆಯಾದರು.

LEAVE A REPLY

Please enter your comment!
Please enter your name here