ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿಯಾಗಿರುವ ರಂಜಿತ್( 23) ಇವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ತಾಯಿ, ತಂದೆ, ತಂಗಿ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.
ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿಯಾಗಿರುವ ರಂಜಿತ್( 23) ಇವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ತಾಯಿ, ತಂದೆ, ತಂಗಿ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.