ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಹಾಯಧನ

0

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ ಸದಸ್ಯರಾದ ಎಲಿಯಾಸ್ ರೆಬೆಲ್, ಮಹಮ್ಮದ್ ನಜೀರ್ ಅವರಿಗೆ ಹಸ್ತಾಂತರಿಸಲಾಯಿತು.

ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಸಂದೀಪ್ ಕುಂದುರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಸಂಘದ ಮಾಜಿ ಆಧ್ಯಕ್ಷರಾದ ಸತೀಶ್ ಮರಕ್ಕಡ, ಮೋಟಾರ್ ಜನರಲ್ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘ ಪಧಾದಿಕಾರಿಗಳಾದ ಕರುಣಾಕರ, ಹನೀಪ್ ಬಂಗೇರಕಟ್ಟೆ, ಪುನೀತ್ ಮಡುವು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here