ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಅಪಘಾತ ವಿಮಾ ಶಿಬಿರ‌

0

ಕುತ್ಲೂರು: ಭಾರತೀಯ ಅಂಚೆ ಇಲಾಖೆ ಪುತ್ತೂರಿನ ಸಹಯೋಗದೊಂದಿಗೆ ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ “ಅಪಘಾತ ವಿಮಾ” ಶಿಬಿರ‌ವು ಅ.28ರಂದು ಕಾರ್ಕಳ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕರು ಮೋಹನ್, ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅತೀ ಹೆಚ್ಚಿನ ಜನರು ಈ ವಿಮಾ ಸೌಲಭ್ಯವನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here