Site icon Suddi Belthangady

ಕರಿಮಣೇಲು: ಬಾಲಕೃಷ್ಣ ಭಟ್ ನಿಧನ

ವೇಣೂರು : ಕರಿಮಣೇಲು ಗ್ರಾಮದ ದಡ್ಡು ಫಾರ್ಮ್ ಬಾಲಕೃಷ್ಣ ಭಟ್ (62) ಅಲ್ಪಕಾಲದ ಅಸ್ವಾಸ್ಥ್ಯದಿಂದ ನ.1ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪ್ರಗತಿಪರ ಕೃಷಿಕರಾಗಿದ್ದ ಇವರು ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ

Exit mobile version