Site icon Suddi Belthangady

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಬ್ಲಾಕ್ ಕಾಂಗ್ರೆಸ್ ಕಛೇರಿ ಬೇಟಿ

ಬೆಳ್ತಂಗಡಿ: ನ.2ರಂದು(ಇಂದು) ಸಂಜೆ 4 ಗಂಟೆಗೆ ಸರಿಯಾಗಿ 2023-24 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ಚಾರ್ಮಾಡಿ ಹಸನಬ್ಬ” ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ (ಜೈನ್ ರೆಸ್ಟೋರೆಂಟ್ ಹತ್ತಿರ) ಬೇಟಿ ನೀಡಲಿದ್ದಾರೆ.

ಆದ್ದರಿಂದ ಪಕ್ಷದ ವಿವಿದ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಪಕ್ಷದ ನಾಯಕರು, ಮಾಜಿ ಜಿ.ಪ ಮತ್ತು ತಾಲ್ಲೂಕು ಪಂಚಾಯತ್ ಸದಸ್ಯರುಗಳು, ಗ್ರಾಮ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು, ವಿವಿಧ ಸಹಕಾರ ಸಂಘಗಳ ಹಾಲಿ ಮತ್ತು ಮಾಜಿ ನಿರ್ದೇಶಕರುಗಳು, ಬೂತ್ ಸಮಿತಿಯವರು ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ವಿನಂತಿಸಿದ್ದಾರೆ.

Exit mobile version