ಓಡಿಲ್ನಾಳ ಉನ್ನತೀಕರಿಸಿದ ಹಿ.ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ವೈ.ಶೆಟ್ಟಿ ನೇಮಕ

0

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022-23 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಅದೇಶ ಹೊರಡಿಸಿದೆ.

ಅದರಂತೆ ಓಡಿಲ್ನಾಳ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವಿಧರ ಶಿಕ್ಷಕಿಯಾಗಿ ಆಯ್ಕೆಯಾಗಿದ್ದು ಅಕ್ಷತಾ ಯಶೋಧರ ಶೆಟ್ಟಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆ ಫ್ರೌಡ ಶಾಲೆಯಲ್ಲಿ ಸುಮಾರು 10 ವರ್ಷಕ್ಕೂ ಹೆಚ್ಚು ಸಮಯದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಕಳಿಯ ಗ್ರಾಮದ ಗೇರುಕಟ್ಟೆ ಕೊರಂಜ ನಿವಾಸಿ ಸ್ಟ್ರೀಲ್ ಕಪಾಟು ಇಂಡಸ್ಟ್ರೀಸ್ ಸಂಸ್ಥೆಯ ಮಾಲೀಕರಾದ ಯಶೋಧರ ಶೆಟ್ಟಿ ಯವರ ಪತ್ನಿ.

LEAVE A REPLY

Please enter your comment!
Please enter your name here