ತಾಲೂಕು ಮಟ್ಟದ ಪ್ರತಿಭಾ ಕಾರಂಜಿ-ನಿಟ್ಟಡೆ ಕುಂಭಶ್ರೀ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ವೇಣೂರು: 2023 -24 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ಮಡಂತ್ಯಾರ್ ನಲ್ಲಿ ನಡೆಯಿತು.ಕುಂಭಶ್ರೀ ಶಾಲಾ /ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕವಾಲಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಮುವಾದ್, ಸೌಕತ್ ಅಲಿಂ ಮೊಹಮ್ಮದ್ ಆಫ್ರ ಮೊಹಮ್ಮದ್ ಔಫರ್, ಸುಮಂತ್,ಲಾರೆನ್ಸ್ ಇವರು ಭಾಗವಹಿಸಿರುತ್ತಾರೆ.ಕಾಲೇಜಿನ ಉಪನ್ಯಾಸಕರಾದ ವಿನಯ್ ಮತ್ತು ಶಿಕ್ಷಕಿ ಸಪ್ನಝ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಬಹುಮಾನವನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ.ಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here