ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

0

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿನ ಡಾ. ಡಿ. ವಿ.ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ನ.೭ ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲಟ್ ರವರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.

ಕೇಂದ್ರ ಸರ್ಕಾರದಿಂದ ಮಾನ್ಯತೆ ಹೊಂದಿದ “Interactive Forum on Indian Economy” ಸಂಸ್ಥೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

LEAVE A REPLY

Please enter your comment!
Please enter your name here