ನ.13: ಡಿ.ಬಿ.ಚಂದ್ರೇಗೌಡ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

0

ಬೆಳ್ತಂಗಡಿ: ಮಾಜಿ ರಾಜ್ಯಸಭಾ ಮತ್ತು ಲೋಕಸಭಾ ಸದಸ್ಯ, ಕರ್ನಾಟಕ ವಿಧಾನ ಸಭೆಯ ಮಾಜಿ ಅಧ್ಯಕ್ಷ, ಕರ್ನಾಟಕ ಸರಕಾರದ ಮಾಜಿ ಸಚಿವ, ಸಮಾಜವಾದಿ ಚಿಂತಕರಾಗಿದ್ದು, ಜನಪರ ಕಾರ್ಯಗಳಿಂದ ಜನಮಾನಸದಲ್ಲಿ ನೆಲೆನಿಂತಿದ್ದ ಡಿ.ಬಿ.ಚಂದ್ರೇಗೌಡರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಕೆ.ಪಿ.ಸಿ.ಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಗಂಗಾಧರ ಗೌಡರವರ ಕಛೇರಿ ಬೆಳ್ತಂಗಡಿಯಲ್ಲಿ ನ.13ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಗಂಗಾಧರ ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here