ವಿಶ್ವಕಪ್ ಕ್ರಿಕೆಟ್: ಫೈನಲ್‌ನಲ್ಲಿ ಭಾರತದ ಗೆಲುವಿಗೆ ಶ್ರೀ ಶಿಶಿಲೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ

0

ಶಿಶಿಲ: ವಿಶ್ವಕಪ್‌ ಕ್ರಿಕೆಟ್ 2023ರ ಫೈನಲ್‌ ಪಂದ್ಯಾಟ ನ.19ರಂದು ನಡೆಯಲಿದ್ದು, ಆ ಪ್ರಯುಕ್ತ ಭಾರತದ ಗೆಲುವಿಗಾಗಿ ಶ್ರೀ ಶಿಶಿಲೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಶಿಶಿಲ, ಮಾಜಿ ಅಧ್ಯಕ್ಷ ಸಂದೀಪ್ ಗೌಡ, ಸಿ.ಎ. ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ಬಿಜೆಪಿ ಬೂತ್ ಅಧ್ಯಕ್ಷ ಜಗದೀಶ್, ಕ್ರೀಡಾ ಅಭಿಮಾನಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here