ಪಣಕಜೆ: ಕಾರು ಚರಂಡಿಗೆ- ಪ್ರಯಾಣಿಕರು ಪಾರು

0

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪದ ಶಾಂತಿಮರ ಎಂಬಲ್ಲಿ ಕಾರೊಂದು ಎದುರಿನಿಂದ ರಾಂಗ್ ಸೈಡಲ್ಲಿ ಬರುತ್ತಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಕಾರು ಮಂಗಳೂರು ಕಡೆಯಿಂದ ಉಜಿರೆ ಕಡೆ ಸಾಗುತಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here