ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ದೈವಸ್ಥಾನದ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ

0

ಗುರುವಾಯನಕೆರೆ: ಶ್ರೀ ಸನ್ಯಾಸಿಗುಳಿಗ ದೈವಸ್ಥಾನದ ಪುನಃ ಪ್ರತಿಷ್ಠೆ ಹಾಗು ಬ್ರಹ್ಮಕಲಶೋತ್ಸವದ ಭಕ್ತಾದಿಗಳ ಸಭೆಯು ನ.19ರಂದು ನಡೆಯಿತು.

ಅಧ್ಯಕ್ಷರಾಗಿ ಸಂಪತ್ ಬಿ.ಸುವರ್ಣ, ಗೌರವ ಅಧ್ಯಕ್ಷರಾಗಿ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಕಾರ್ಯಧ್ಯಕ್ಷರಾಗಿ ವಿಶ್ವೇಶ್ ಕಿಣಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ಅಜ್ರಿ, ಸುಕೇಶ್ ಕುಮಾರ್ ಕಡಂಬು, ರಾಜೇಶ್ ಶೆಟ್ಟಿ ನವಶಕ್ತಿ ಶಕ್ತಿನಗರ, ರಾಜು ಶೆಟ್ಟಿ ಬೆಂಗತ್ಯಾರು, ಕರುಣಾಕರ ಭಂಡಾರಿ ಅನೇಲು, ಶಿವರಾಮ ಪ್ರಭು, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್ ಮಂದಾರಗಿರಿ, ಜತೆ ಕರ್ಯದರ್ಶಿ ರಾಮಚಂದ್ರ ಶೆಟ್ಟಿ, ಶರಣು ಕುಲಾಲ್, ಉಪಾಧ್ಯಕ್ಷರಾಗಿ ವೆಂಕಟರಮಣ ಆಚಾರ್ಯ ರತ್ನಗಿರಿ, ಅಜಿತ್ ಮೋಹನ ಶಿವಾಜಿನಗರ, ವಸಂತ ಗೌಡ ನಿಸರ್ಗ, ಕೋಶಾಧಿಕಾರಿ ಶ್ರೀಧರ ಹೆಗ್ಡೆ ಓಡಿಲ್ನಾಳ ಇವರನ್ನು ಆಯ್ಕೆಮಾಡಲಾಯಿತು.

LEAVE A REPLY

Please enter your comment!
Please enter your name here