ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆಗೆ ಎಸ್.ಡಿ.ಎಂ.ಪ.ಪೂ ಕಾಲೇಜಿನ ವಿದ್ಯಾರ್ಥಿಗಳ ಆಯ್ಕೆ

0

ಉಜಿರೆ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮೂಡಬಿದ್ರೆಯ ಆಳ್ವಾಸ್ ಪ.ಪೂ ಕಾಲೇಜಿನಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಎಸ್.ಡಿ.ಎಂ.ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಹೆಚ್ ಎ ಪ್ರಥಮ ಕಲಾ ವಿಭಾಗ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೂ ಕಾರ್ತಿಕ್ ಡಿ. ಸಿ ಪ್ರಥಮ ಕಲಾ ವಿಭಾಗ ನಾಲ್ಕನೆಯ ಸ್ಥಾನ ಗಳಿಸಿದ್ದಾರೆ.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ದಿವ್ಯಾ ಕುಮಾರಿ ಇವರಿಗೆ ಮಾರ್ಗದರ್ಶನ ನೀಡಿದ್ದರು.ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಬಹುಮಾನ ವಿಜೇತರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here