Site icon Suddi Belthangady

ಬಜಗೋಳಿ ಅಪ್ಪಾಯಿ ಬಸದಿ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ- ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

ಬಜಗೋಳಿ: ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಅಪ್ಪಾಯಿ ಬಸದಿ ಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ ನ.25ರಂದು ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.ಎಲ್ಲರ ಮೆಚ್ಚುಗೆ ಪಡೆಯಿತು.

ಶ್ರೀಮನ್ಮ ಬಳ್ಳಾಲ್ ಕಾರ್ಕಳ, ಅಪೂರ್ವ ಜೈನ್ ಕಳಸ, ಆರಿಕಾ ಜೈನ್ ಶೃಂಗೇರಿ, ಅನನ್ಯ ರಂಜನಿ ಮೂಡುಬಿದಿರೆ, ಮಾನ್ವಿ ಜೈನ್ ಮೂಡುಬಿದಿರೆ, ಮಾನಸ ಜೈನ್ ಮೂಡುಬಿದಿರೆ, ವಂಶಿಕಾ ಜೈನ್ ಮೂಡುಬಿದಿರೆ, ಮಯಾಂಕ್ ಜೈನ್ ಮೂಡುಬಿದಿರೆ, ಅವನಿ ಜೈನ್ ವೇಣೂರು, ಅನಘ ಜೈನ್ ವೇಣೂರು, ಶ್ರೀರಕ್ಷಾ ಜೈನ್ ವೇಣೂರು, ಸಪ್ರಾಜ್ ಜೈನ್ ವೇಣೂರು, ಶ್ರೇಯಾ ಜೈನ್ ಸಂಸೆ, ಕಾವ್ಯ ಜೈನ್ ಮಾರ್ನಾಡು, ಕವನ ಜೈನ್ ಮಾರ್ನಾಡು, ನಿವೇದಿತಾ ಜೈನ್ ಶಿರ್ತಾಡಿ, ನಿಶಾ ಜೈನ್ ಶಿರ್ತಾಡಿ, ಪ್ರತಿಜ್ಞಾ ಜೈನ್ ಶಿರ್ತಾಡಿ, ಅನುಜಾ ಜೈನ್ ಶಿರ್ತಾಡಿ ಭಾಗವಹಿಸಿದರು.

ಪ್ರಮಯಿ ಜೈನ್ ಮೂಡುಬಿದಿರೆ ಹಾಗೂ ಸೌಜನ್ಯ ಜೈನ್ ಮೂಡುಬಿದಿರೆ ನಿರೂಪಿಸಿದರು.

ಈ ಸಂದರ್ಭದಲ್ಲಿ ಸುಮ್ಮಗುತ್ತು ಜಯವರ್ಮ ಹೆಗ್ಡೆ, ಶ್ವೇತಾ ಜೈನ್ ಮೂಡುಬಿದಿರೆ, ಭಗವಾನ್ ಜೈನ್, ಅಪ್ಪಾಯಿಗುತ್ತು ಪ್ರಥ್ವಿ ರಾಜ್ ಹೆಗ್ಡೆ, ಭರತ್ ರಾಜ್ ಜೈನ್ ಮುಡಾರು, ಸನತ್ ಕುಮಾರ್ ಜೈನ್ ಮಂಗಳೂರು ಮೊದಲಾದವರು ಉಪಸ್ಥಿತರಿದ್ದರು.

Exit mobile version