ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ವಲಯದ ಇಂದಬೆಟ್ಟು ಬಿ ಕಾರ್ಯಕ್ಷೇತ್ರದ ಜ್ಞಾನೇಶ್ವರಿ A ಸ್ವ-ಸಹಾಯ ಸಂಘದ ಸದಸ್ಯರಾದ ಸವಿತಾರವರ ಮಗನಿಗೆ ಅನಾರೋಗ್ಯದ ಕಾರಣ ಸಂಪೂರ್ಣ ಸುರಕ್ಷದ ಸಹಾಯಧನದ ಮೊತ್ತ ರೂ.50,000/- ಮೊತ್ತದ ಚೆಕ್ಕನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರರವರು ವಿತರಿಸದರು.

ಇಂದಬೆಟ್ಟು ವಲಯದ ಮೇಲ್ವಿಚಾರಕಿ ಉಷಾರವರು ಹಾಗೂ ತಾಲೂಕಿನ ಕೃಷಿ-ಅಧಿಕಾರಿ ರಾಮ್ ಕುಮಾರ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here