ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಮಾಚಾರು ಬಿ ಪ್ರಗತಿ ಬಂದು ಸಂಘದ ಅಬ್ಬಾಸ್ ರವರಿಗೆ ಅನಾರೋಗ್ಯದ ಕಾರಣ ಸಂಪೂರ್ಣ ಸುರಕ್ಷದ ಸಹಾಯ ಧನದ ಮೊತ್ತ 11,900 ಮೊತ್ತದ ಚೆಕ್ಕನ್ನು ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರ ವಿತರಿಸಿದರು.

ಮೇಲ್ವಿಚಾರಕಿ ವನಿತ ಹಾಗೂ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here