ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪೆರ್ಲ ಬೈಪಾಡಿ ಪ್ರೌಢಶಾಲಾ ವಿದ್ಯಾರ್ಥಿನಿ ನಿತ್ಯಶ್ರೀ ರಾಜ್ಯ ಮಟ್ಟಕ್ಕೆ

0

ಬಂದಾರು: ಸರಕಾರಿ ಪ್ರೌಢ ಶಾಲೆ ಪೆರ್ಲಬೈಪಾಡಿಯ 9ನೇ ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here