ಮಾಚಾರು ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಸದಸ್ಯರಿಂದ ಮಂತ್ರಾಲಯದಲ್ಲಿ ಭಜನೆ

0

ಉಜಿರೆ: ಇಲ್ಲಿಯ ಮಾಚಾರು ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿಯ ಸದಸ್ಯರು ನ.22 ರಂದು ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸನ್ನಿಧಿಯಲ್ಲಿ ಭಜನಾ ಸೇವೆ ಸಲ್ಲಿಸಿದರು.

ಬೆಳ್ತಂಗಡಿ ಶ್ರೀ ಗುರು ರಾಘವೇಂದ್ರ ಪ್ರತಿಷ್ಠಾನಾದ ಜತೆ ಕಾರ್ಯದರ್ಶಿ ಶಂಕರ ಹೆಗ್ಡೆ ನೇತೃತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here